Bhagirathi H P

Bhagirathi H P

Dragon Fruit Benefits in Kannada: ಡ್ರ್ಯಾಗನ್ ಹಣ್ಣಿನ ಸೇವನೆಯಿಂದ ಆಗುವ ಆರೋಗ್ಯಕರ ಪ್ರಯೋಜನಗಳು

Dragon Fruit Benefits in Kannada

Dragon Fruit Benefits in Kannada: ಡ್ರ್ಯಾಗನ್ ಹಣ್ಣು ಮೂಲತಃ ಚೀನಾದ್ದು, ಇದು ಉಷ್ಣವಲಯದ ಹಣ್ಣು ಮತ್ತು ಈ ಹಣ್ಣು ಮನುಷ್ಯನಿಗೆ ಬರುವ ಹಲವಾರು ರೋಗಗಳಿಗೆ ರಾಮಬಾಣವಾಗಿದೆ. ಡ್ರ್ಯಾಗನ್ ಹಣ್ಣು ಪೌಷ್ಟಿಕಾಂಶದ ಪ್ರೋಟೀನ್ ಪದಾರ್ಥಗಳಲ್ಲಿ ಸಮೃದ್ಧವಾಗಿದೆ. ಈ ಹಣ್ಣು ನಮ್ಮ ದೇಹವನ್ನು ಆ್ಯಂಟಿ-ಆಕ್ಸಿಜನ್ ಹೊಂದಿದ್ದು ದೇಹವನ್ನು ರಕ್ಷಿಸುತ್ತದೆ. ಡ್ರ್ಯಾಗನ್ ಹಣ್ಣನ್ನು ಸೇವಿಸುವುದರಿಂದ ನಾವು ಇನ್ನೂ ಅನೇಕ…

Watermelon Benefits in Kannada: ಕಲ್ಲಂಗಡಿ ಹಣ್ಣಿನಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳು

Watermelon Benefits in Kannada

Watermelon Benefits in Kannada: ಬೇಸಿಗೆ ಕಾಲದಲ್ಲಿ ಹೇರಳವಾಗಿ ದೊರೆಯುವ ಹಣ್ಣುಗಳಲ್ಲಿ ಕಲ್ಲಂಗಡಿಯೂ ಒಂದು, ಇದರಲ್ಲಿ ವಿಟಮಿನ್ ಎ, ಬಿ1, ಬಿ6, ಸಿ ಮತ್ತು ಪೊಟಾಶಿಯಂ, ಮೆಗ್ನೀಷಿಯಂ, ಬಯೋಟಿನ್ ನಂತಹ ಸಾಕಷ್ಟು ಪೋಷಕಾಂಶಗಳಿವೆ. ಬೇಸಿಗೆ ಕಾಲದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಕಲ್ಲಂಗಡಿ ಹಣ್ಣನ್ನು ತಿನ್ನುವುದು ಅಥವಾ ಜ್ಯೂಸ್ ರೂಪದಲ್ಲಿ ಕುಡಿಯುವುದು ಒಳ್ಳೆಯದು. ಕಲ್ಲಂಗಡಿ ಸೇವನೆಯಿಂದ…

Bangalore: ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ ಸಿಲುಕಿ ಮಹಿಳೆ ಸಾವು

Bangalore

Bangalore: ಬೆಂಗಳೂರಿನ ನೆಲಗದರನಹಳ್ಳಿಯ ಶ್ರೀ ಪೇಂಟ್ಸ್ ಕಾರ್ಖಾನೆಯಲ್ಲಿ ಪೇಂಟಿಂಗ್ ಮಿಕ್ಸರ್ ಗೆ ಸಿಲುಕಿ 33 ವರ್ಷದ ಶ್ವೇತಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ, ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ ಎಂಬ ಮಹಿಳೆ ಪೇಂಟ್ ಮಿಕ್ಸರ್ ಪೇಂಟ್ ಮಿಕ್ಸರ್ ಗೆ ಸಿಲುಕಿ, ನಿನ್ನೆ ಶ್ರೀ ಪೇಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು,…

Apple Benefits in Kannada: ದಿನಕ್ಕೆ ಒಂದು ಸೇಬು ತಿನ್ನುವುದರಿಂದ ಆಗುವ ಪ್ರಯೋಜನಗಳು

Apple Benefits in Kannada

Apple Benefits in Kannada: ಪ್ರತಿ ದಿನ ನಾವು ಯಾವುದೇ ಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದು ಹಾಗಾದರೆ ಸೇಬು ಹಣ್ಣನ್ನು ದಿನಾಲೂ ತಿನ್ನೋದ್ರಿಂದ ಏನೆಲ್ಲಾ ಲಾಭಗಳು ಯಾವ್ಯಾವ ರೋಗಗಳು ದೂರವಾಗುತ್ತೆ ಗೊತ್ತಾ, ಇಲ್ಲವಾದರೆ ಇಲ್ಲಿ ತಿಳಿಯಿರಿ, ಹಣ್ಣುಗಳು ನಮ್ಮ ಆರೋಗ್ಯವನ್ನಷ್ಟೇ ಅಲ್ಲ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ, ವಿಶೇಷವಾಗಿ ಸೇಬು ನಮ್ಮ ದೇಹಕ್ಕೆ ಅನೇಕ ರೀತಿಯಲ್ಲಿ ಪೋಷಣೆಯನ್ನು…

Kambala in Bangalore: ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಕ್ರೀಡೆ! ಇಲ್ಲಿದೆ ವಿವರ

Kambala in Bangalore

Kambala in Bangalore: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೆ ನವೆಂಬರ್ 25 ಮತ್ತು 26 ರಂದು ನಡೆಯಲಿರುವ ”ಬೆಂಗಳೂರು ಕಂಬಳ ನಮ್ಮ ಕಂಬಳ” ಕಾರ್ಯಕ್ರಮಕ್ಕೆ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ರೈ ನೇತೃತ್ವದಲ್ಲಿ ಜರುಗಲಿದ್ದು 7 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ಕುಮಾರ್…

Karnataka Weather: ಮುಂದಿನ 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ

Karnataka Weather

Karnataka Weather Update: ಹವಾಮಾನ ವೈಪರೀತ್ಯದ ಪ್ರಭಾವದಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಇಂದಿನಿಂದ ನವೆಂಬರ್ 5 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ. ಇಂದಿನಿಂದ ನ.5ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ…