Rashid

Rashid

BMTC Collected A Fine: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ 7 ಲಕ್ಷ ದಂಡ ವಸೂಲಿ ಮಾಡಿದೆ

BMTC Collected A Fine

BMTC Collected A Fine: ಟಿಕೆಟ್ ರಹಿತ ಪ್ರಯಾಣ, ಮಹಿಳೆಯರಿಗೆ ಮೀಸಲಿಟ್ಟ ಆಸನಗಳಲ್ಲಿ ಪ್ರಯಾಣಿಸುವ ಪುರುಷರು ಮತ್ತು ವಿವಿಧ ಪ್ರಕರಣಗಳು ಸೇರಿದಂತೆ 3,767 ಪ್ರಯಾಣಿಕರಿಗೆ ಬಿಎಂಟಿಸಿ ನವೆಂಬರ್‌ನಲ್ಲಿ 7 ಲಕ್ಷ ರೂಪಾಯಿಗಳನ್ನು ದಂಡ ವಿಧಿಸಿದೆ. ಸಂಪೂರ್ಣ ವಿವರಗಳಿಗಾಗಿ ಇಲ್ಲಿ ನೋಡಿ. ಬೆಂಗಳೂರು, ಡಿ.12: ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಪ್ರಮುಖ ಸಂಸ್ಥೆಯಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ…

Yuva Nidhi Scheme: ಯುವ ನಿಧಿ ಯೋಜನೆಗೆ ಅರ್ಜಿ ಆಹ್ವಾನ & ಭತ್ಯೆ ಹಣ ಖಾತೆಗೆ ವರ್ಗಾವಣೆ ಯಾವಾಗ ? ಇಲ್ಲಿದೆ ಸಂಪೂರ್ಣ ವಿವರ!

Yuva Nidhi Scheme Application

Yuva Nidhi Scheme Application: ಕರ್ನಾಟಕ ರಾಜ್ಯ ಸರ್ಕಾರವು ಮುಖ್ಯವಾಗಿ 5 ಖಾತರಿಗಳನ್ನು ಘೋಷಿಸಿದ್ದು, ಅವುಗಳಲ್ಲಿ ನಾಲ್ಕು ಖಾತರಿಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ ಮತ್ತು ಈಗ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವ ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯ ರೂಪದಲ್ಲಿ 2 ವರ್ಷಗಳವರೆಗೆ ನಿರುದ್ಯೋಗ ಭತ್ಯೆ ನೀಡಲು ಮುಂದಾಗಿದೆ.  ಇದೀಗ ಈ ಯೋಜನೆಗೆ…

Four Lane Railway Track: ಬೆಂಗಳೂರು-ಮೈಸೂರು 4 ಹಳಿ ರೈಲು ಮಾರ್ಗಕ್ಕೆ ನೈಋತ್ಯ ರೈಲ್ವೆ ಯಿಂದ ಅಂತಿಮ ಸಮೀಕ್ಷೆ

Four Lane Railway Track

Four Lane Railway Track: ಬೆಂಗಳೂರಿನಿಂದ ಮೈಸೂರು, ತುಮಕೂರು, ಹುಬ್ಬಳ್ಳಿ, ಧಾರವಾಡ ಮುಂತಾದ ಸ್ಥಳಗಳಿಗೆ ರೈಲ್ವೆ ಮುಖಾಂತರ ಪ್ರಯಾಣ ಬೆಳೆಸುವಂತಹ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಸಿಹಿ ಸುದ್ದಿಯನ್ನು ನೀಡಿದೆ, ಹೌದು ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಒಟ್ಟು ಒಂಬತ್ತು ಮಾರ್ಗಗಳಿಗೆ ನಾಲ್ಕು ಹಳಿಗಳ ರೈಲು ಮಾರ್ಗಗಳನ್ನು ನಿರ್ಮಿಸಲು ಅಂತಿಮ ಸಮೀಕ್ಷೆಯನ್ನು ಕೈಗೊಂಡಿದೆ. Bengaluru, Dec 12: ಐಟಿ…

Karnataka Weather Forecast: ರಾಜ್ಯದ ಹಲವೆಡೆ ಮಳೆ ಸಾಧ್ಯತೆ, ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ನೋಡಿ!

Karnataka Weather Forecast

Karnataka Weather Forecast: ಈಗಾಗಲೇ ಕರ್ನಾಟಕದಾದ್ಯಂತ ಡಿಸೆಂಬರ್ ತಿಂಗಳಿನಲ್ಲಿ ಚಳಿಯಾಗುತ್ತಿದ್ದು, ಮತ್ತೊಂದೆಡೆ ಮೋಡ ಕವಿದ ವಾತಾವರಣವನ್ನು ಗಮನಿಸಬಹುದು, ಹಾಗಾಗಿ ಇಂದಿನಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬೆಂಗಳೂರು, ಡಿ.12: ರಾಜ್ಯಾದ್ಯಂತ ಈಗಾಗಲೇ ಚಳಿಯ ವಾತಾವರಣ…

Gold Rate Today On Dec 12: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ ಕಂಡಿದೆ, ಇಂದಿನ ದರ ಎಷ್ಟಿದೆ ನೋಡಿ!

Gold Rate Today

Gold Rate Today On Dec 12: ಡಿಸೆಂಬರ್ 12 ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದ್ದು, ಈ ಮೂಲಕ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,695 ರೂ. ಮತ್ತು 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 62,13 ತಲುಪಿದೆ. ಭಾರತದ ಯಾವ…

Acid attacks on Women: 2022ರಲ್ಲಿ ಮಹಿಳೆಯರ ಮೇಲಿನ ಆಸಿಡ್ ದಾಳಿಯಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ: ಆತಂಕ ಸೃಷ್ಟಿಸಿದ NCRB ವರದಿ

Acid attacks on Women

Acid attacks on Women: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇತ್ತೀಚೆಗೆ ಮಹಿಳೆಯರ ಮೇಲೆ ಆಸಿಡ್ ದಾಳಿಗೆ ಸಂಬಂಧಿಸಿದಂತೆ ವರದಿಯನ್ನು ಬಿಡುಗಡೆ ಮಾಡಿದೆ, ಬೆಂಗಳೂರಿನ ಜನರಿಗೆ ಇದು ಆಘಾತಕಾರಿ ಸುದ್ದಿಯಾಗಿದೆ, ಏಕೇ ಕಾರಣವನ್ನು ತಿಳಿಯಲು ಸಂಪೂರ್ಣ ವರದಿಯನ್ನು ನೋಡಿ. 2022 ರಲ್ಲಿ ಭಾರತದಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆಸಿಡ್ ದಾಳಿಗಳು ನಡೆದಿವೆ ಎಂದು ರಾಷ್ಟ್ರೀಯ…

Bangalore-Mysore Expressway: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ನಡುವೆ ಬರಲಿದೆ 24 ಅಡಿ ಎತ್ತರದ ಸೇತುವೆಗಳು; ಕಾರಣ ಇಲ್ಲಿದೆ ನೋಡಿ!

Bangalore-Mysore Expressway

Bangalore-Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಡುವೆ 24 ಅಡಿ ಸೇತುವೆಗಳನ್ನು ನಿರ್ಮಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಸ್ತಾಪಿಸಲು ಸರ್ಕಾರ ಈಗಾಗಲೇ ಅನುಮತಿ ಕೋರಿದೆ, ಆದ್ದರಿಂದ ಈ ಒಂದು ಪ್ರಸ್ತಾವನೆಯು ಮುಂದಿನ ತಿಂಗಳು 24 ಅಡಿ ಸೇತುವೆಗಳನ್ನು ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ವರದಿಯಾಗಿದೆ. Bangalore, Dec 10: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2023 ರಲ್ಲಿ…

Namma Raste: ಬಿಬಿಎಂಪಿ ವತಿಯಿಂದ ”ನಮ್ಮ ರಸ್ತೆ” ಎಂಬ ಸುರಕ್ಷಿತ ರಸ್ತೆಗಳನ್ನು ನಿರ್ಮಿಸುವ 2 ದಿನಗಳ ಪ್ರದರ್ಶನ ಮತ್ತು ಕಾರ್ಯಾಗಾರ

Namma Raste

Namma Raste: ಬಿಬಿಎಂಪಿ ವತಿಯಿಂದ ಸುರಕ್ಷಿತ ರಸ್ತೆ ನಿರ್ಮಿಸುವ ಉದ್ದೇಶದಿಂದ ಎರಡು ದಿನಗಳ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಸುರಕ್ಷಿತ ರಸ್ತೆಗಳನ್ನು ಸಿದ್ಧಪಡಿಸುವಲ್ಲಿ ನಾಗರಿಕರು, ನಾಗರಿಕ ಸಂಘಟನೆಗಳು, ವಿನ್ಯಾಸಕರು ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳು ಸಕ್ರಿಯವಾಗಿ ಭಾಗವಹಿಸಬೇಕು, ಎಂದು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯೋಜಿಸಿರುವ ‘ನಮ್ಮ…

Bengaluru: 7 ವರ್ಷದ ವಿದ್ಯಾರ್ಥಿ ಮೇಲೆ ಶಿಕ್ಷಕಿಯಿಂದ ಹಲ್ಲೆ ಪರಿಣಾಮ ಕೈಗೆ ಆರು ಹೊಲಿಗೆ: ಕಾರಣವೇನು? ಇಲ್ಲಿದೆ ನೋಡಿ

Bengaluru

Bengaluru: ಬೆಂಗಳೂರಿನ ಖಾಸಗಿ ಶಾಲೆಯೊಂದರ ಮಹಿಳಾ ಶಿಕ್ಷಕಿಯೊಬ್ಬರು ಹೋಂ ವರ್ಕ್ ಮಾಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಓದುತ್ತಿರುವ 7ನೇ ತರಗತಿ ವಿದ್ಯಾರ್ಥಿಯನ್ನು ಈಗಾಗಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲ್ಲೆಯಿಂದ ವಿದ್ಯಾರ್ಥಿಗೆ ತೀವ್ರ ರಕ್ತಸ್ರಾವವಾಗಿದ್ದು, ಕೈಗೆ…

Leelavathi death: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ರವರು 85ನೇ ವಯಸ್ಸಿನಲ್ಲಿ ವಿಧಿವಶ!

Leelavathi death

Leelavathi Death: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ರವರು 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ, ಕಳೆದ ಒಂದು ತಿಂಗಳಿನಿಂದ ವಯೋಸಹಜ ಅನಾರೋಗ್ಯಕೀಡಾಗಿದಂತಹ ಲೀಲಾವತಿ ರವರನ್ನು ಡಿಸೆಂಬರ್ 8 ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಇಹಲೋಕವನ್ನು ತ್ಯಜಿಸಿದ್ದಾರೆ. ವಯೋಸಹಜ ಅನಾರೋಗ್ಯದ ಕಾರಣದಿಂದ ಹಿರಿಯ ನಟಿ ಲೀಲಾವತಿಯವರು ಕಳೆದ ಒಂದು ತಿಂಗಳಿನಿಂದ ಬಳಲುತ್ತಿದ್ದರು,…