Rashid

Rashid

Bengaluru Techie: ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಟೆಕ್ಕಿಗೆ ಲೈಂಗಿಕ ದೌರ್ಜನ್ಯ ! ಆರೋಪಿ ಅರೆಸ್ಟ್

Bengaluru Techie

Bengaluru Techie sexually assaulted: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು ಇಂತದ್ದೊಂದು ಪ್ರಕರಣ ಗುರುವಾರ ಸಂಭವಿಸಿದೆ, ಡಿಸೆಂಬರ್ 7ರಂದು ಗುರುವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರೈಲು ಹಳಿ ಬದಲಿಸಲು ಮಹಿಳೆ ರೈಲಿನಿಂದ ಹೊರಬಂದು ಮಹಿಳೆ ಬೇರೆ ರೈಲು ಹತ್ತುತ್ತಿದ್ದಾಗ ಈ…

Leopard Rescue Operation: ಚಿರತೆ ಬೋನಿನಲ್ಲಿ ಸೆರೆ, ಹುಲಿಗಾಗಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ!

Leopard Rescue Operation

Leopard Rescue Operation: ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿ ರೈತರಲ್ಲಿ ಆತಂಕ ಮೂಡಿಸಿದ್ದು, ಅದೇ ರೀತಿ ಕಬ್ಬಿನ ಗದ್ದೆಯಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. Mysore, 08: ಮೈಸೂರಿನ ಆಯಾರಹಳ್ಳಿ ಗ್ರಾಮದಲ್ಲಿ ರೈತನು ತನ್ನ ಗದ್ದೆಯಲ್ಲಿ ಕಟಾವು ಹಂತಕ್ಕೆ ಬಂದಿರುವಂತಹ ಕಬ್ಬಿನ ಕಟಾವು ಸಂದರ್ಭದಲ್ಲಿ ಮೂರು…

Gold Rate Today on Dec 08: ಚಿನ್ನದ ದರದಲ್ಲಿ ಮತ್ತೆ ಏರಿಕೆ! ಎಷ್ಟಿದೆ ಇಂದಿನ ದರ ನೋಡಿ!

Gold Rate Today

Gold Rate Today on Dec 08:  ರಾಜ್ಯದ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳು ಇತರ ನಗರಗಳಲ್ಲಿಯೂ ಚಿನ್ನದ ಬೆಲೆ ಇಳಿಕೆಯ ನಂತರ ಈಗ ಇಂದು ಏರಿಕೆ ಕಂಡಿದೆ, ಈ ಮೂಲಕ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 57,550 ಮತ್ತು 24 ಕ್ಯಾರೆಟ್ ಅಪರಂಜಿ ಚಿನ್ನ ಬೆಲೆ 62,780 ಮತ್ತು ಬೆಳ್ಳಿಯ…

Telengana New CM: ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪಕ್ಷದ 12 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು

Telengana New CM

Telengana New CM: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಡಿಸೆಂಬರ್ 7 ಗುರುವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು. ಅದ್ದೂರಿಯಾಗಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಹಾಗೂ 12 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು…

Gold Rate Today on Dec 07: ಇಳಿಕೆ ಕಂಡ ಚಿನ್ನದ ಬೆಲೆ! ಇಂದಿನ ದರ ಹೇಗಿದೆ ನೋಡಿ!

Gold Rate Today

Gold Rate Today on Dec 07: ಗುರುವಾರ, ಡಿಸೆಂಬರ್ 7 ರಂದು, ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಭಾರತದ ಇತರ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,745 ರೂ. ಮತ್ತು 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,267…

Electric Train: ಬೆಂಗಳೂರಿಗರಿಗೆ ಸಂತಸದ ಸುದ್ದಿ, ಡಿ.11 ರಿಂದ ನಂದಿ ಬೆಟ್ಟಕ್ಕೆ ಮೊದಲ ಎಲೆಕ್ಟ್ರಿಕ್ ರೈಲು ಸೇವೆ ಆರಂಭ

Electric Train

Electric Train for Nandi Hills: ನೈಋತ್ಯ ರೈಲ್ವೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಎಲೆಕ್ಟ್ರಿಕ್ ರೈಲು ಸೇವೆ ಒದಗಿಸುವ ಗುರಿ ಹೊಂದಿದ್ದು, ಮಾರ್ಚ್ 2022 ರ ವೇಳೆಗೆ ವಿದ್ಯುದ್ದೀಕರಣ ಪೂರ್ಣಗೊಂಡಿದೆ, ಆದರೆ ರೈಲ್ವೆ ಇಲಾಖೆ ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲುಗಳ ಕಾರ್ಯಾಚರಣೆಯನ್ನು ವಿಳಂಬ ಮಾಡಿದೆ, ಆದರೆ ಈಗ ಡಿಸೆಂಬರ್‌ 11 ರಿಂದ ಯೆಲಹಂಕ ದಿಂದ ನಂದಿ ಹಿಲ್ಸ್…

Gold Rate Today on Dec 06: ಚಿನ್ನದ ಬೆಲೆ ತಟಸ್ಥ, ಎಷ್ಟಿದೆ ನೋಡಿ!

Gold Rate Today

Gold Rate Today on Dec 06: ಡಿಸೆಂಬರ್ 6 ರಂದು ಬೆಂಗಳೂರು ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬಂದಿಲ್ಲ, ಹೀಗಾಗಿ ಇಂದು ಚಿನ್ನದ ಬೆಲೆಯಲ್ಲಿ ತಟಸ್ಥತೆಯನ್ನು ಕಾಯ್ದುಕೊಳ್ಳಲಾಗಿದೆ, ಆದ್ದರಿಂದ ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,785 ರೂ. ಮತ್ತು 24 ಕ್ಯಾರೆಟ್ ಅಪರಂಜಿ…

BMTC Vajra Bus: ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್, ಈ ಮಾರ್ಗದಲ್ಲಿ ಸಂಚರಿಸಲಿವೆ 10 ಹೊಸ ವಜ್ರ ಬಸ್‌ಗಳು!

BMTC Vajra Bus

BMTC Vajra Bus: ರಾಜಧಾನಿ ಬೆಂಗಳೂರಿನ ರಸ್ತೆ ಸಾರಿಗೆ ಮಾಧ್ಯಮವಾಗಿರುವ ಬಿಎಂಟಿಸಿ 10 ಹೊಸ ವಜ್ರ ಬಸ್‌ಗಳನ್ನು ಪರಿಚಯಿಸಿದೆ. ಹೌದು, ಬೆಂಗಳೂರಿನ ಅತ್ತಿಬೆಲೆ ಮತ್ತು ಹೊಸಕೋಟೆ ಮಾರ್ಗಗಳ ನಡುವೆ 10 ಹೊಸ ಬಸ್‌ಗಳನ್ನು ಪರಿಚಯಿಸುವ ಮೂಲಕ ಈ ಮಾರ್ಗಗಳ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು, ಡಿ. 05: ನಗರದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ…

Gold Rate Today on Dec 05: ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ, ಎಷ್ಟಿದೆ ನೋಡಿ!

Gold Rate Today

Gold Rate Today: ಡಿಸೆಂಬರ್ 5 ರಂದು, ಬೆಂಗಳೂರು ಸೇರಿದಂತೆ ಭಾರತದ ಇತರ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ, ಇದು ಪ್ರತಿ ಗ್ರಾಂಗೆ 100 ರೂ ಇಳಿಕೆ ಕಂಡಿದೆ, ಆ ಮೂಲಕ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ 5,785 ಮತ್ತು 24 ಕ್ಯಾರೆಟ್ ಬೆಲೆಯನ್ನು ಅಪರಂಜಿ ಚಿನ್ನ ಪ್ರತಿ…

Crop Compensation: ರಾಜ್ಯದ ರೈತರಿಗೆ ಗುಡ್ ನ್ಯೂಸ್, ₹2 ಸಾವಿರ ಬೆಳೆ ಪರಿಹಾರ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Crop Compensation: ರಾಜ್ಯದ ರೈತರು ಈಗಾಗಲೇ ಈ ಬಾರಿ ಭೀಕರ ಬರಗಾಲ ಎದುರಿಸುತ್ತಿದ್ದು, ರಾಜ್ಯದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ, ಹಾಗಾಗಿ ರಾಜ್ಯದ ರೈತರಿಗೆ 2000 ರೂ.ಗಳನ್ನು ಬೆಳೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಬೆಂಗಳೂರು…