Rashid

Rashid

Nubia Z60 Ultra Review: ಕೇವಲ 36 ನಿಮಿಷಗಳಲ್ಲಿ 100% ಚಾರ್ಜ್ ಆಗುತ್ತೆ ಈ ಹೊಸ ಸ್ಮಾರ್ಟ್ ಫೋನ್, ಇಲ್ಲಿದೆ ವಿವರ

Nubia Z60 Ultra Review

Nubia Z60 Ultra Review: ನುಬಿಯಾ ತಯಾರಕ ಕಂಪನಿಯು ತನ್ನ ಬಳಕೆದಾರರಿಗಾಗಿ Nubia Z60 Ultra ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ, ಪ್ರಸ್ತುತ ನುಬಿಯಾ ಕಂಪನಿಯು ನಿರಂತರವಾಗಿ ಒಂದರ ನಂತರ ಒಂದರಂತೆ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ನುಬಿಯಾ ಸ್ಮಾರ್ಟ್‌ಫೋನ್‌ಗಳು ಗೇಮಿಂಗ್ ಸ್ಮಾರ್ಟ್‌ಫೋನ್‌ಗಳಿಗೆ ಸಾಕಷ್ಟು ಪ್ರಸಿದ್ಧವಾಗಿವೆ. ನೀವು Nubia ಸ್ಮಾರ್ಟ್‌ಫೋನ್ ಅನ್ನು ಒಮ್ಮೆ ಖರೀದಿಸಲು ಮತ್ತು ಬಳಸಬೇಕಾದ ಕಾರಣಗಳು…

Covid in Bangalore: ಬೆಂಗಳೂರಿನಲ್ಲಿ ಕೋವಿಡ್ ಗೆ 2 ಬಲಿ, ಪ್ರತಿದಿನ 1500 ಕೋವಿಡ್ ಟೆಸ್ಟ್ ನಡೆಸಲು ಬಿಬಿಎಂಪಿ ನಿರ್ಧಾರ

Covid in Bangalore

Covid in Bangalore: ದೇಶದ ಪ್ರಮುಖ ನಗರಗಳು ಸೇರಿದಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಬಿಎಂಪಿ ಪ್ರತಿದಿನ 1500 ಕೋವಿಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಹೊಸ ರೂಪಾಂತರದ ಜೆಎನ್ 1 ಕೊರೊನಾ ವೈರಸ್ ಪ್ರಕರಣಗಳು ಸಹ ದಾಖಲಾಗಿವೆ. ಹೀಗಾಗಿ…

Covid in Bangalore: ಬೆಂಗಳೂರಿಗರೇ ಎಚ್ಚರ, ಕೋವಿಡ್‌ನಿಂದ ರಾಜಧಾನಿಯಲ್ಲಿ ಮೊದಲ ಸಾವು

Covid in Bangalore

Covid in Bangalore: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿದೆ, ಇದೀಗ ಜೆಎನ್1 ಪ್ರಕರಣಗಳು ಕೂಡ ಹೆಚ್ಚಾಗಿ ಕಂಡು ಬರುತ್ತಿದ್ದು, ಜೆಎನ್1 ಪ್ರಕರಣಗಳು ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ್ದು, ಬೆಂಗಳೂರಿನಲ್ಲಿ ಮೊದಲ ಕೊರೊನಾ ಸಾವು ಸಂಭವಿಸಿದೆ. ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿತೆಗೆದುಕೊಂಡಿರುವ ಮಹಾಮಾರಿ ಕರೋನಾ ವೈರಸ್ ಬಗ್ಗೆ ಜನರಲ್ಲಿ ಆತಂಕದ ವಾತಾವರಣವು ದೇಶದಲ್ಲಿ ಹೆಚ್ಚುತ್ತಿದೆ,…

Realme 11 Pro Review: 100 MP ಕ್ಯಾಮೆರಾ ಹೊಂದಿರುವ Realme 11 Pro ಭಾರತದಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಫೋನ್ ಆಗಿದೆ

Realme 11 Pro Review

Realme 11 Pro Review: 100 MP ಕ್ಯಾಮೆರಾದೊಂದಿಗೆ Realme ಯ ಈ Realme 11 Pro ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ. Realme ಸ್ಮಾರ್ಟ್‌ಫೋನ್ ಕಂಪನಿಯು ಈ ಫೋನ್ ಅನ್ನು ಜನವರಿ 2023 ರಲ್ಲಿ ಬಿಡುಗಡೆ ಮಾಡಿದೆ. Realme ಭಾರತದಲ್ಲಿ ಕಡಿಮೆ ಬಜೆಟ್‌ನಲ್ಲಿ ಅತ್ಯುತ್ತಮ ಫೋನ್‌ಗಳನ್ನು ಒದಗಿಸುವ ಸ್ಮಾರ್ಟ್‌ಫೋನ್ ಸಾಕಷ್ಟು ಪ್ರಸಿದ್ಧ ಕಂಪನಿಯಾಗಿದೆ.…

Namma Metro: ಮೆಟ್ರೋ ಪ್ರಯಾಣಿಕರೇ ಎಚ್ಚರ, ಕೋವಿಡ್‌ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಈ 10 ಅಂಶಗಳನ್ನು ಅನುಸರಿಸಿ

Namma Metro Covid Guideline for Passengers

Namma Metro Covid Guideline for Passengers: ಡಿಸೆಂಬರ್ 19 ರಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 79 ಕೋವಿಡ್ ಪ್ರಕರಣಗಳು ವರದಿಯಾಗುವುದರೊಂದಿಗೆ ಸಾಂಕ್ರಾಮಿಕ ಕೋವಿಡ್ -19 ಮತ್ತೆ ದೇಶವನ್ನು ಅಪ್ಪಳಿಸಿದೆ, ಆದ್ದರಿಂದ ರಾಜ್ಯ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸುವುದು ಸೇರಿದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು…

KSRTC Special Buses for Christmas: ಕ್ರಿಸ್‌ಮಸ್‌ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹೆಚ್ಚುವರಿ 1 ಸಾವಿರ ವಿಶೇಷ ಬಸ್‌ಗಳನ್ನು ಓಡಿಸಲಿದೆ, ಎಲ್ಲಿಗೆ ಮತ್ತು ಯಾವಾಗ?

KSRTC Special Buses for Christmas

KSRTC Special Buses for Christmas: ಕ್ರಿಸ್‌ಮಸ್ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಡಿಸೆಂಬರ್ 22 ರಿಂದ 24 ರವರೆಗೆ ವಿವಿಧ ಜಿಲ್ಲೆಗಳು ಮತ್ತು ಹತ್ತಿರದ ರಾಜ್ಯಗಳಿಗೆ ಹೆಚ್ಚುವರಿ 1 ಸಾವಿರ ವಿಶೇಷ ಬಸ್‌ಗಳನ್ನು ಓಡಿಸಲಿದೆ ಮತ್ತು ವಿಶೇಷ ಬಸ್‌ ಟಿಕೆಟ್ ದರದಲ್ಲಿ ರಿಯಾಯಿತಿಯನ್ನು ಸಹ ನೀಡಿದೆ. ಬೆಂಗಳೂರು: ಕ್ರಿಸ್‌ಮಸ್‌ ಸಂದರ್ಭದಲ್ಲಿ…

Road White Topping in Bangalore: ಬೆಂಗಳೂರಿನಲ್ಲಿ 754.74 ಕೋಟಿ ವೆಚ್ಚದಲ್ಲಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ

Road White Topping in Bangalore

Road White Topping in Bangalore: ಬೆಂಗಳೂರಿನ ರಸ್ತೆಗಳು ಹದಗೆಟ್ಟಿದ್ದು, ಇದೀಗ ಬಿಬಿಎಂಪಿ ಪಾಲಿಕೆ ವ್ಯಾಪ್ತಿಯ 19 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಮಗಾರಿ ನಡೆಯಲಿದ್ದು, ಈ ಪೈಕಿ 9 ಹಂತಗಳಾಗಿ ವಿಂಗಡಿಸಲಾಗಿದೆ. ಇದಕ್ಕಾಗಿ ಬಿಬಿಎಂಪಿ 754.74 ಕೋಟಿ ವೆಚ್ಚದಲ್ಲಿ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯೂ ನಡೆಯಲಿದ್ದು, ವಿಸ್ತೃತ ಯೋಜನೆ ಸಿದ್ಧಪಡಿಸಲು ಈಗಾಗಲೇ ಅಧಿಕೃತವಾಗಿ ಟೆಂಡರ್ ಕರೆಯಲಾಗಿದೆ. ಬೆಂಗಳೂರು:…

Bangalore Fire Accident: ಬೆಂಗಳೂರಿನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, ಬಟ್ಟೆ & ಅಪಾರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

Bangalore Fire Accident

Bangalore Fire Accident: ಬೆಂಗಳೂರಿನ ಮಾರತನಹಳ್ಳಿಯಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಟ್ರಾನ್ಸ್ ಫಾರ್ಮರ್ ಕೂಡ ಬೆಂಕಿಗೆ ಆಹುತಿಯಾಗಿದೆ. ನಗರದ ಮಾರತ್ತ​​​​​​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಹಲವು ಅಗ್ನಿ ಅನಾಹುತಗಳು ಸಂಭವಿಸುತ್ತಿದ್ದು, ಇಂತದ್ದೊಂದೇ ಮತ್ತೊಂದು ಅಗ್ನಿ ದುರಂತ ನಿನ್ನೆ ರಾತ್ರಿ ಬೆಂಗಳೂರಿನ…

Karnataka Train Canceled: ಡಿಸೆಂಬರ್ ಅಂತ್ಯದವರೆಗೆ ರಾಜ್ಯದ ಕೆಲವು ರೈಲು ಸಂಚಾರ ರದ್ದು, ಮಾರ್ಗ ಯಾವುವು & ಕಾರಣವೇನು? ಸಂಪೂರ್ಣ ವಿವರ ಇಲ್ಲಿ ನೋಡಿ

Karnataka Train Canceled

Karnataka Train Canceled: ಕರ್ನಾಟಕದ ಪ್ರಮುಖ 12 ರೈಲುಗಳ ಸಂಚಾರವನ್ನು ಡಿಸೆಂಬರ್ ಅಂತ್ಯದವರೆಗೆ 10 ದಿನಗಳ ಕಾಲ ಸ್ಥಗಿತಗೊಳಿಸಲಾಗಿದ್ದುಎರಡು ರೈಲುಗಳ ಮಾರ್ಗ ಬದಲಾವಣೆಯನ್ನು ಸಹ ಮಾಡಲಾಗಿದೆ, ಹೌದು ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದು ನೈರುತ್ಯ ರೈಲ್ವೆಯು ಈ ಒಂದು ನಿರ್ಣಯವನ್ನು ಕೈಗೊಳ್ಳಲಾಗಿದ್ದು ಬಸವ ಎಕ್ಸ್ಪ್ರೆಸ್ ಸೇರಿದಂತೆ ಪ್ರಮುಖ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು,…

Gold Rate in Kannada: ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ!, ಇಂದಿನ ಚಿನ್ನ & ಬೆಳ್ಳಿ ದರ ಹೇಗಿದೆ ನೋಡಿ

Gold Rate in Kannada

Gold Rate in Kannada: ಡಿಸೆಂಬರ್ 19 ರಂದು ಬೆಂಗಳೂರು ಹಾಗೂ ಭಾರತದ ಪ್ರಮುಖ ನಗರಗಳಲ್ಲಿ ಮತ್ತೆ ಒಂದು ವಾರದ ಬಳಿಕ ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ, ಆ ಮೂಲಕ ಪ್ರಸ್ತುತ ಇಂದಿನ ಚಿನ್ನ ಮತ್ತು ಬೆಳ್ಳಿಯ ದರವು ಹೀಗಿದೆ, 22 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 5,740 ರೂ, ಹಾಗೂ 24 ಕ್ಯಾರೆಟ್…