Category ಬೆಂಗಳೂರು

Man Jumps on Metro Track: ಕೇರಳದ ಯುವಕನೋರ್ವನು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಹಳಿಗೆ ಹಾರಿದ್ದು 45 ನಿಮಿಷಕ ಸಂಚಾರ ಸ್ಥಗಿತಗೊಂಡಿದೆ.

Man Jumps on Metro Track

Man Jumps on Metro Track: ಕೇರಳದ ಯುವಕನೋರ್ವನು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಹಳಿಗೆ ಹಾರಿದ್ದ  ಪರಿಣಾಮ ತಲೆಗೆ ಏಟು ಬಿದ್ದಿದ್ದು ಈ ಘಟನೆಯಿಂದಾಗಿ ಚಲಿಸುತ್ತಿದ್ದ ಮೆಟ್ರೋ ರೈಲು ಯಶವಂತಪುರ-ನಾಗಸಂದ್ರ ನಡುವೆ 45 ನಿಮಿಷಕ್ಕೂ ಅಧಿಕ ಸಮಯ ಸಂಚಾರ ಸ್ಥಗಿತಗೊಂಡಿದೆ. ಸಮರತ್ ಆಟೋ ಮೋಟಿವ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಸಿಎನ್‌ಸಿ ಆಪರೇಟರ್ ಆಗಿ ಕೆಲಸ…

Cubbon Park: ಕಬ್ಬನ್ ಪಾರ್ಕ್ ಗೆ ಹೋಗುವ ಜನರಿಗೆ ಶಬ್ದ ಮಾಲಿನ್ಯ ಸಮಸ್ಯೆ; ವಾಹನಗಳ ಸಂಚಾರ ನಿಷೇಧಿಸಲು ಒತ್ತಾಯ

Cubbon Park Noise Pollution

Cubbon Park Noise Pollution: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಇದರಿಂದ ನಡೆದುಕೊಂಡು ಹೋಗುವವರಿಗೆ ಕಿರಿಕಿರಿಯಾಗುತ್ತಿದೆ. ಕೆಲಸದ ಒತ್ತಡದಲ್ಲಿರುವ ಜನರು ಉದ್ಯಾನವನಗಳಲ್ಲಿ ವಿಶ್ರಾಂತಿ ಪಡೆಯಲು ಸಹ ಸಾಧ್ಯವಾಗುತ್ತಿಲ್ಲ ಎಂದು ಕಬ್ಬನ್ ಪಾರ್ಕ್‌ಗೆ ತೆರಳಲು ಬರುವ ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಲಾಲ್‌ಬಾಗ್‌ನಲ್ಲಿಯೂ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದೇ ರೀತಿ ಕಬ್ಬನ್ ಪಾರ್ಕ್‌ನಲ್ಲಿ…

Amrit Bharat: ರಾಜ್ಯಕ್ಕೆ ಮೊದಲ ಅಮೃತ್ ಭಾರತ್ ರೈಲು: ಮಾಲ್ಡಾ -ಬೆಂಗಳೂರು ನಡುವೆ ಜ. 1 ರಿಂದ ಸಂಚಾರ ಆರಂಭ

Amrit Bharat Express Malda - Bangalore

Amrit Bharat Express Malda – Bangalore: 2023ರ ಅಂತ್ಯದ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಡಿ. 30 ರಂದು ರಾಜ್ಯದ ಮೊದಲ ಅಮೃತ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದು, ಇದು ನಗರದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಆಗಮಿಸಲಿದ್ದು, ಜನವರಿ 1, 2024 ರಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ. ಬೆಂಗಳೂರು, ಡಿ.29:…

Separate BMTC Bus Lanes: ಬಿಎಂಟಿಸಿ ಪ್ರಯಾಣಿಕರಿಗೆ ಸಂತಸದ ಸುದ್ದಿ 9 ಪ್ರಮುಖ ಕಾರಿಡಾರ್ ಮಾರ್ಗಗಳಲ್ಲಿ ಬರಲಿದೆ ಪ್ರತ್ಯೇಕ ಬಿಎಂಟಿಸಿ ಬಸ್ ಪಥ

Separate BMTC Bus Lanes

 Separate BMTC Bus Lanes: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆಯನ್ನು ತಗ್ಗಿಸುವ ಸಲುವಾಗಿ ಬಿಬಿಎಂಪಿ ಇಂದ ಬಿಎಂಟಿಸಿ ಬಸ್ ಗಳಿಗೆ ನಗರದಲ್ಲಿ ಪ್ರತ್ಯೇಕ ಪಥ ನಿರ್ಮಿಸುವ ಯೋಜನೆಯನ್ನು ರೂಪಿಸಿದೆ, ಇದರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಬರುವಂತಹ ಒಂಬತ್ತು ಪ್ರಮುಖ ಕಾರಿಡಾರ್ಗಳ ಮಾರ್ಗಗಳಲ್ಲಿ ಪ್ರತ್ಯೇಕವಾಗಿ ಬಸ್ ಗಳಿಗೆ ರಸ್ತೆ ನಿರ್ಮಿಸಲು ಚಿಂತನೆ ನಡೆಸಿದೆ, ಇಲ್ಲಿದೆ ಸಂಪೂರ್ಣ ವಿವರ.…

Sky Deck: ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಭಾರತದ ಎತ್ತರದ ವೀಕ್ಷಣಾ ಗೋಪುರ!

Sky Deck

Sky Deck: ಬೆಂಗಳೂರಿನಲ್ಲಿ ಇಂದು ಕಬ್ಬನ್ ಉದ್ಯಾನ ಅಥವಾ ಯಶವಂತಪುರ ಬಳಿ ಅತಿ ಎತ್ತರದ ವೀಕ್ಷಣಾ ಗೋಪುರ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಂಗಳವಾರ ಬೆಂಗಳೂರಿನಲ್ಲಿ ವೀಕ್ಷಣಾ ಗೋಪುರ ನಿರ್ಮಾಣದ ಕುರಿತು ಬಿಗ್ ಬನಿಯನ್ ಗ್ರೂಪ್ ಆಯೋಜಿಸಿದ್ದ ಪ್ರಾತ್ಯಕ್ಷಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಿಸಿದರು. ಗೋಪುರ ನಿರ್ಮಿಸಲು ವಿನ್ಯಾಸ ಸಿದ್ಧಪಡಿಸಲಾಗಿದೆ. ಆದಷ್ಟು…

Public School In Karnataka: ರಾಜ್ಯದಲ್ಲಿ ಹೊಸ 2 ಸಾವಿರ ಪಬ್ಲಿಕ್ ಶಾಲೆ ನಿರ್ಮಾಣ, ಬಿಬಿಎಂಪಿ ಶಾಲೆಗಳನ್ನು ಇನ್ನುಮುಂದೆ ಶಿಕ್ಷಣ ಇಲಾಖೆ ನಡೆಸಲಿದೆ

Public School In Karnataka

Public School In Karnataka: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿನ್ನೆ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಶಾಲೆಗಳ ನಿರ್ವಹಣೆ ಮತ್ತು ರಾಜ್ಯದಲ್ಲಿ 2,000 ಹೊಸ ಸಾರ್ವಜನಿಕ ಶಾಲೆಗಳ ನಿರ್ಮಾಣ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡರು. ಬೆಂಗಳೂರು: ಬೆಂಗಳೂರಿನ ಆಂಧ್ರಹಳ್ಳಿ…

Covid in Bangalore: ಬೆಂಗಳೂರಿನಲ್ಲಿ ಕೋವಿಡ್ ಗೆ 2 ಬಲಿ, ಪ್ರತಿದಿನ 1500 ಕೋವಿಡ್ ಟೆಸ್ಟ್ ನಡೆಸಲು ಬಿಬಿಎಂಪಿ ನಿರ್ಧಾರ

Covid in Bangalore

Covid in Bangalore: ದೇಶದ ಪ್ರಮುಖ ನಗರಗಳು ಸೇರಿದಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಬಿಎಂಪಿ ಪ್ರತಿದಿನ 1500 ಕೋವಿಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಹೊಸ ರೂಪಾಂತರದ ಜೆಎನ್ 1 ಕೊರೊನಾ ವೈರಸ್ ಪ್ರಕರಣಗಳು ಸಹ ದಾಖಲಾಗಿವೆ. ಹೀಗಾಗಿ…

Covid in Bangalore: ಬೆಂಗಳೂರಿಗರೇ ಎಚ್ಚರ, ಕೋವಿಡ್‌ನಿಂದ ರಾಜಧಾನಿಯಲ್ಲಿ ಮೊದಲ ಸಾವು

Covid in Bangalore

Covid in Bangalore: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿದೆ, ಇದೀಗ ಜೆಎನ್1 ಪ್ರಕರಣಗಳು ಕೂಡ ಹೆಚ್ಚಾಗಿ ಕಂಡು ಬರುತ್ತಿದ್ದು, ಜೆಎನ್1 ಪ್ರಕರಣಗಳು ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ್ದು, ಬೆಂಗಳೂರಿನಲ್ಲಿ ಮೊದಲ ಕೊರೊನಾ ಸಾವು ಸಂಭವಿಸಿದೆ. ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿತೆಗೆದುಕೊಂಡಿರುವ ಮಹಾಮಾರಿ ಕರೋನಾ ವೈರಸ್ ಬಗ್ಗೆ ಜನರಲ್ಲಿ ಆತಂಕದ ವಾತಾವರಣವು ದೇಶದಲ್ಲಿ ಹೆಚ್ಚುತ್ತಿದೆ,…

Namma Metro: ಮೆಟ್ರೋ ಪ್ರಯಾಣಿಕರೇ ಎಚ್ಚರ, ಕೋವಿಡ್‌ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಈ 10 ಅಂಶಗಳನ್ನು ಅನುಸರಿಸಿ

Namma Metro Covid Guideline for Passengers

Namma Metro Covid Guideline for Passengers: ಡಿಸೆಂಬರ್ 19 ರಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 79 ಕೋವಿಡ್ ಪ್ರಕರಣಗಳು ವರದಿಯಾಗುವುದರೊಂದಿಗೆ ಸಾಂಕ್ರಾಮಿಕ ಕೋವಿಡ್ -19 ಮತ್ತೆ ದೇಶವನ್ನು ಅಪ್ಪಳಿಸಿದೆ, ಆದ್ದರಿಂದ ರಾಜ್ಯ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸುವುದು ಸೇರಿದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು…

KSRTC Special Buses for Christmas: ಕ್ರಿಸ್‌ಮಸ್‌ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹೆಚ್ಚುವರಿ 1 ಸಾವಿರ ವಿಶೇಷ ಬಸ್‌ಗಳನ್ನು ಓಡಿಸಲಿದೆ, ಎಲ್ಲಿಗೆ ಮತ್ತು ಯಾವಾಗ?

KSRTC Special Buses for Christmas

KSRTC Special Buses for Christmas: ಕ್ರಿಸ್‌ಮಸ್ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಡಿಸೆಂಬರ್ 22 ರಿಂದ 24 ರವರೆಗೆ ವಿವಿಧ ಜಿಲ್ಲೆಗಳು ಮತ್ತು ಹತ್ತಿರದ ರಾಜ್ಯಗಳಿಗೆ ಹೆಚ್ಚುವರಿ 1 ಸಾವಿರ ವಿಶೇಷ ಬಸ್‌ಗಳನ್ನು ಓಡಿಸಲಿದೆ ಮತ್ತು ವಿಶೇಷ ಬಸ್‌ ಟಿಕೆಟ್ ದರದಲ್ಲಿ ರಿಯಾಯಿತಿಯನ್ನು ಸಹ ನೀಡಿದೆ. ಬೆಂಗಳೂರು: ಕ್ರಿಸ್‌ಮಸ್‌ ಸಂದರ್ಭದಲ್ಲಿ…