Category Info

Koramangala Pg Girl Murder Case: ಬೆಂಗಳೂರಿನ ಪಿಜಿಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

Koramangala Pg Girl Murder Case

Koramangala Pg Girl Murder Case: ಕೋರಮಂಗಲದ ವೆಂಕಟಶಿವಾರೆಡ್ಡಿ ಲೇಔಟ್ ನಲ್ಲಿರುವ ಭಾರ್ಗವಿ ಪೇಯಿಂಗ್ ಗೆಸ್ಟ್ ಫಾರ್ ಲೇಡೀಸ್ (ಪಿಜಿ) ನಲ್ಲಿ ಜುಲೈ 23ರ ರಾತ್ರಿ ಕೋರಮಂಗಲದ ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್ ಕೊಲೆ ನಂತರ ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಪೊಲೀಸರು ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು…

Ayodhya Ram Mandir: ಜ.22 ರಂದು ರಾಮಮಂದಿರ ಉದ್ಘಾಟನೆ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Ayodhya Ram Mandir

Ayodhya Ram Mandir: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದ ಕಾರಣ ಜನವರಿ 22 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸರ್ಕಾರಿ ರಜೆಗಳಲ್ಲದೆ, ಮದ್ಯದಂಗಡಿಗಳು ಸಹ ಮುಚ್ಚಲ್ಪಡುತ್ತವೆ ಎಂದು ಹೇಳಲಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ಜ.22ರಂದು ಉದ್ಘಾಟನೆಯಾಗಲಿದ್ದು, ರಾಮಮಂದಿರ ಉದ್ಘಾಟನೆಗೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ ಹಾಗೂ ಜನವರಿ 22 ರಂದು ಉತ್ತರ ಪ್ರದೇಶದ ಶಾಲಾ-ಕಾಲೇಜುಗಳಿಗೆ ಘೋಷಿಸಲಾಗಿದೆ.…

Gold Rate Today in Bangalore: ನ. 17 ರಂದು ಚಿನ್ನ & ಬೆಳ್ಳಿ ಬೆಲೆಯಲ್ಲಿ ಏರಿಕೆ, ಎಷ್ಟಿದೆ ನೋಡಿ

Gold Rate Today in Bangalore

Gold Rate Today in Bangalore: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು 22ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,655 ಕ್ಕೆ ನಿಗದಿಯಾಗಿದ್ದು, 24ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಕಳೆದ 10 ದಿನಗಳಲ್ಲಿ ಗರಿಷ್ಠ ಮಟ್ಟ ತಲುಪಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,169 ರೂಪಾಯಿ ನಿಗದಿಯಾಗಿದೆ, ಇಂದು ಸಂಜೆ…

Shankar Nag: ಮಿಂಚಿನ ಧೃವತಾರೆ ಶಂಕರ್ ನಾಗ್

Shankar Nag

Shankar Nag – “ಸತ್ತ ಮೇಲೆ ಮಲಗೋದು ಇದ್ದೇ ಇದೆ ಬದುಕಿದ್ದಾಗಲೇ ಏನನ್ನಾದರೂ ಸಾಧಿಸಿ”.  ಈ ಸ್ಪೂರ್ತಿದಾಯಕ ಮಾತುಗಳನ್ನು ಕೇಳಿದರೆ ಯಾರಿಗೆ ತಾನೆ ಜೀವನದಲ್ಲಿ ಸಾಧಿಸುವ ಛಲ ಹುಟ್ಟುವುದಿಲ್ಲ ಹೇಳಿ? ಯಾವುದೇ ಚಟುವಟಿಕೆಗಳಲ್ಲಿ ತೊಡಗಿದೆ ಜಡವಾಗಿ ಕುಳಿತಿರುವ ಸೋಮಾರಿಯೊಳಗೆ ಮಲಗಿರುವ ಮನಸ್ಸನ್ನೂ ಕೂಡ ಬಡಿದೆಬ್ಬಿಸುವಂತಹ ಮಾತಿದು. ಮಾಡಬೇಕಾದ ಕೆಲಸವನ್ನು ನಾಳೆ ಎಂಬ ಬೋರ್ಡ್ ಹಾಕಿ ‘ಇವತ್ತು…