Category ಕರ್ನಾಟಕ

Yuva Nidhi: ಪದವಿ ಮುಗಿಸಿದ ನಿರುದ್ಯೋಗಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ಯುವನಿಧಿ, ಭತ್ಯೆ ಸಹಿತ ಉದ್ಯೋಗ

Yuva Nidhi

Yuva Nidhi: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಯೋಜನೆಗಳಲ್ಲಿ ಯುವನಿಧಿ ಯೋಜನೆ ಕೂಡ ಒಂದು. ನಿರುದ್ಯೋಗದ ಸಂಕಷ್ಟಗಳನ್ನು ನಿವಾರಿಸಲು ಮತ್ತು ಯುವ ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಸುರಕ್ಷತಾ ಜಾಲವನ್ನು ಒದಗಿಸಲು ಸಂಘಟಿತ ಪ್ರಯತ್ನದಲ್ಲಿ, ಸರ್ಕಾರವು ಯುವನಿಧಿ ಯೋಜನೆಯನ್ನ ಪರಿಷ್ಕರಣೆ ಮಾಡಿ ಯುವನಿಧಿ ಪ್ಲಸ್ ಯೋಜನೆಯನ್ನು ಪ್ರಾರಂಭಿಸಿದೆ. ಈ ವಿನೂತನ ಉಪಕ್ರಮವನ್ನು ಕೈಗಾರಿಕಾ ಕಂಪನಿಗಳು, ಐಟಿಬಿಟಿ ಮತ್ತು ಕಾರ್ಪೊರೇಟ್…

Karnataka Govt Schools: ಅಳಿವಿನಂಚಿನಲ್ಲಿವೆ ಕರ್ನಾಟಕದ 4,398 ಸರ್ಕಾರಿ ಶಾಲೆಗಳು; ಇಲ್ಲಿದೆ ಕಾರಣ

Karnataka Govt Schools

Karnataka Govt Schools: ಜಿಲ್ಲೆಯ ಅನೇಕ ಸರ್ಕಾರಿ ಶಾಲೆಗಳು ದಶಕಗಳಿಂದ ಹಿಂದುಳಿದಿದ್ದು, ಕರ್ನಾಟಕವು ತನ್ನ ಶಿಕ್ಷಣ ಕ್ಷೇತ್ರದಲ್ಲಿ ಆತಂಕದ ಸವಾಲನ್ನು ಎದುರಿಸುತ್ತಿದೆ, ಏಕೆಂದರೆ 4,398 ಸರ್ಕಾರಿ ಶಾಲೆಗಳು ಕ್ಷೀಣಿಸುತ್ತಿರುವ ವಿದ್ಯಾರ್ಥಿಗಳ ದಾಖಲಾತಿಯಿಂದಾಗಿ ಮುಚ್ಚುವ ಭೀತಿಯಲ್ಲಿದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಲ್ಲಿದೆ, ಈ ಬಿಕ್ಕಟ್ಟಿನ ಮೂಲ ಕಾರಣಗಳು ಪರಿಹರಿಸಬೇಕಾಗಿದೆ. ಬೆಂಗಳೂರು: ಗಮನಾರ್ಹ ಸಂಖ್ಯೆಯ ಸರ್ಕಾರಿ ಪ್ರಾಥಮಿಕ ಮತ್ತು…

Karnataka Rain: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ

Karnataka Rain

Karnataka Rain: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಅವರು ಮುಂದಿನ ಐದು ದಿನಗಳ‌ ಹವಾಮಾನ ಮುನ್ಸೂಚನೆ ನೀಡಿದ್ದಾರೆ. ಕರಾವಳಿ ಸಮುದ್ರ ತೀರದಲ್ಲಿ ಗಾಳಿ ಪರಿವರ್ತನೆ ಹಿನ್ನಲೆ ಆಗಸ್ಟ್ 6ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದ್ದು,  ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ…

Karnataka Rain Forecast: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆ.6 ರವರೆಗೆ ಭಾರೀ ಮಳೆ ಮುನ್ಸೂಚನೆ! ರೆಡ್ ಅಲರ್ಟ್!

Karnataka Rain Forecast

Karnataka Rain Forecast: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದ್ದು, ಕೆರೆ, ನದಿಗಳು ತುಂಬಿ ಹರಿಯುತ್ತಿವೆ. ಹಲವೆಡೆ ಜಲಾಶಯಗಳ ಒಳ ನೀರಿನ ಹರಿವಿನ ಮಟ್ಟ ಹೆಚ್ಚಾಗುತ್ತಿದ್ದು, ನಾಳೆಯ ವೇಳೆಗೆ ಹೆಚ್ಚಿನ ನೀರು ಬಿಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆ, ಮನೆಗಳು ನೀರಿನಿಂದ ಆವೃತವಾಗಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಗಸ್ಟ್ 6ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ…

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ನೋಡಿ

Karnataka Dam Water Level

Karnataka Dam Water Level: ಮುಂಗಾರು ಋತುವಿನಲ್ಲಿ ಕರ್ನಾಟಕಕ್ಕೆ ಅಧಿಕ ಮಳೆ ಮುಂದುವರೆದಿದ್ದು,ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಕೆಲವು ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿವೆ.ಕಾವೇರಿ, ಕೃಷ್ಣಾ ನದಿಗಳೆರಡೂ ಉಕ್ಕಿ ಹರಿಯುತ್ತಿದೆ. ಆಲಮಟ್ಟಿಗೆ ಒಳಹರಿವು ಹೆಚ್ಚಾಘುತ್ತಿರುವ ಹಿನ್ನೆಲೆ ಮಂಗಳವಾರ ರಾತ್ರಿಯಿಂದ ಹೊರಹರಿವು ಹೆಚ್ಚಳ ಮಾಡಲಾಗಿದೆ. ನದಿ ಪಾತ್ರದ…

KSRTC Ticket Price Hike: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನಿಗಮಗಳಿಂದ ಟಿಕೆಟ್ ದರದಲ್ಲಿ ಶೇ.12.7ರಷ್ಟು ಹೆಚ್ಚಳಕ್ಕೆ ಮನವಿ.

KSRTC Ticket Price Hike

KSRTC Ticket Price Hike: ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ಸಂಸ್ಥೆಗಳು ಬಸ್ ಟಿಕೆಟ್ ದರ ಏರಿಕೆ ಕುರಿತು ಸರಕಾರಕ್ಕೆ ಮನವಿ ಸಲ್ಲಿಸಿವೆ. ಆದರೆ ಸರಕಾರ ಇದುವರೆಗೂ ಇದಕ್ಕೆ ಯಾವುದೇ ರೀತಿಯ ಸಮ್ಮತಿ ಸೂಚಿಸಿಲ್ಲ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯವ್ಯ, ಕಲ್ಯಾಣ ಸಾರಿಗೆ ಸಂಸ್ಥೆಗಳು ಕಳೆದ 4-5 ವರ್ಷಗಳಿಂದ ಟಿಕೆಟ್ ದರದಲ್ಲಿ ಏರಿಕೆ…

Rain in Karnataka: ರಾಜ್ಯದಲ್ಲಿ ಮಳೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉ.ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್!

Rain in Karnataka:

Rain in Karnataka: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು,ಇದರಿಂದ ಹಲವೆಡೆ ಪ್ರವಾಹದ ಸನ್ನಿವೇಶ ಸೃಷ್ಟಿಯಾಗಿದೆ.2 ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಶಿವಮೊಗ್ಗ ಕೊಡಗು ಹಾಗೂ ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 29 ರಿಂದ ಆಗಷ್ಟ್ 1 ರವರೆಗೂ ಆರೆಂಜ್…

KRS Garden Upgrading: KRS ಬೃಂದಾವನ  ಮೇಕ್ ಓವರ್ ಗೆ ಕ್ಯಾಬಿನೆಟ್ ಸಮ್ಮತಿ: ಏನನ್ನು ನಿರೀಕ್ಷಿಸಬಹುದು?

KRS Garden Upgrading

KRS Garden Upgrading: ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕೆಆರ್‌ಎಸ್ ಬೃಂದಾವನವನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಮ್ಮತಿ ನೀಡಿದ್ದು, ಅದರ ನೈಸರ್ಗಿಕ ಸೌಂದರ್ಯವನ್ನು ಹೆಚ್ಚಿಸಲು ಬರೋಬ್ಬರಿ 2,633 ಕೋಟಿ ರೂ. ವೆಚ್ಚದಲ್ಲಿ PPP ಮಾದರಿಯಲ್ಲಿ ಅಭಿವೃದ್ಧಿಗೆ ಒಪ್ಪಿಗೆ ಕೊಟ್ಟಿದೆ. ಆಧುನಿಕ ಸೌಕರ್ಯಗಳನ್ನು ಸೇರಿಸಿ, ವಾಟರ್ ಸ್ಟೋಟ್ಟ್, ಹೆಲಿಪ್ಯಾಡ್, ಫೈವ್ ಸ್ಟಾರ್ ಹೊಟೇಲ್, ಫ್ಲಾಜಾ, ಗ್ರ್ಯಾಂಡ್ ವೆಲ್…

Tungabhadra River Level Rise: ಮಳೆಯಿಂದಾಗಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹಂಪಿ ಐತಿಹಾಸಿಕ ಸ್ಮಾರಕಗಳು ಜಲಾವೃತವಾಗಿವೆ.

Tungabhadra River Level Rise

Tungabhadra River Level Rise: ಮಳೆರಾಯನ ಆರ್ಭಟದಿಂದ ಎಲ್ಲಾ ನದಿಗಳು ಮತ್ತು ಕೆರೆಗಳು ತುಂಬಿ ಹರಿಯುತ್ತಿವೆ. ನಮ್ಮ ಮಲೆನಾಡು ಭಾಗದಲ್ಲಿ ಅನೇಕ ನದಿಗಳು ತೊರೆಯುತ್ತಿದ್ದು, ಹಂಪಿಯ ಭಾಗದ ತುಂಗಭದ್ರಾ ನದಿಯು ಅಪಾಯದ ಮಟ್ಟ ತಲುಪಿದೆ. ಹಂಪಿಯ ಸುತ್ತಮುತ್ತಲಿನ ಐತಿಹಾಸಿಕ ಸ್ಮಾರಕಗಳು, ಪುರಂದರದಾಸರ ಮಂಟಪ, ಚಕ್ರತೀರ್ಥ, ವೈದಿಕ ಮಂಟಪ, ಜನಿವಾರ ಮಂಟಪ, ವಿಜಯನಗರದ ಅರಸರ ಕಾಲದ ಹಳೆಯ…

Karnataka Housing scheme: ವಸತಿ ಯೋಜನೆ ಅಡಿಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ

Karnataka Housing scheme

Karnataka Housing scheme: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಒಂದು ಲಕ್ಷ ವಸತಿ ಯೋಜನೆಯ ಸಾವಿರಾರು ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.  ಫಲಾನುಭವಿಗಳ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಬೆಂಗಳೂರು : ಮುಖ್ಯಮಂತ್ರಿಗಳ ಈ ನಿರ್ಧಾರವು ಹೆಚ್ಚಿದ ಆರ್ಥಿಕ ಹೊರೆಯನ್ನು ನಿಭಾಯಿಸಲು ಹೆಣಗಾಡುತ್ತಿರುವ ಕುಟುಂಬಗಳಿಗೆ ಸ್ವಾಗತಾರ್ಹ…