Category ಕರ್ನಾಟಕ

Crop Compensation: ರಾಜ್ಯದ ರೈತರಿಗೆ ಗುಡ್ ನ್ಯೂಸ್, ₹2 ಸಾವಿರ ಬೆಳೆ ಪರಿಹಾರ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Crop Compensation: ರಾಜ್ಯದ ರೈತರು ಈಗಾಗಲೇ ಈ ಬಾರಿ ಭೀಕರ ಬರಗಾಲ ಎದುರಿಸುತ್ತಿದ್ದು, ರಾಜ್ಯದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ, ಹಾಗಾಗಿ ರಾಜ್ಯದ ರೈತರಿಗೆ 2000 ರೂ.ಗಳನ್ನು ಬೆಳೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಬೆಂಗಳೂರು…

H9N2 avian influenza virus: ಕರ್ನಾಟಕಕ್ಕೆ ಚೀನಾ ಮೂಲದ ಎಚ್9ಎನ್2 ವೈರಸ್ ಭೀತಿ: ಎಚ್ಚರಿಕೆ

H9N2 avian influenza virus

H9N2 avian influenza virus:  ಚೀನಾ ಮೂಲದ ಎಚ್9ಎನ್2 ಸೋಂಕು ಹರಡುವ ಕುರಿತು ಕರ್ನಾಟಕ ಸೇರಿದಂತೆ ದೇಶದ ಆರು ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ. ಭಾರತದ ಕರ್ನಾಟಕ ರಾಜ್ಯ ಸೇರಿದಂತೆ ಒಟ್ಟು ಆರು ರಾಜ್ಯಗಳು, ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ H9N2 ಸೋಂಕು ಉಸಿರಾಟದ ಸೋಂಕು ಆಗಿದ್ದು, ಕರ್ನಾಟಕ, ಉತ್ತರಾಖಂಡ, ರಾಜಸ್ಥಾನ, ತಮಿಳುನಾಡು ರಾಜ್ಯಗಳಿಗೆ ಈ ಸೋಂಕು ಹರಡುವ…

Vande Bharat: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲು ನವೆಂಬರ್ ಅಂತ್ಯದ ವೇಳೆಗೆ ಬೆಳಗಾವಿಗೆ ವಿಸ್ತರಣೆ

Vande Bharat

Vande Bharat Train: ಬೆಂಗಳೂರಿನ KRS ರೈಲು ನಿಲ್ದಾಣದಿಂದ ಧಾರವಾಡಕ್ಕೆ ಹೊರಡುವ ವಂದೇ ಭಾರತ್ ರೈಲನ್ನು ಈಗ ಬೆಳಗಾವಿವರೆಗೆ ವಿಸ್ತರಿಸಲಾಗುತ್ತಿದ್ದು, ನವೆಂಬರ್ ಅಂತ್ಯದ ವೇಳೆಗೆ ಈ ಸೇವೆ ಲಭ್ಯವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ 7 ಗಂಟೆ 45 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ, ಆ ಮೂಲಕ ಪ್ರಸ್ತುತ ವೇಗದ…

Koppala: ಕೊಪ್ಪಳದ ಈ ಭಾಗದ ರೈತರಿಗೆ ಮಳೆರಾಯನ ಭಯ ಏಕೆ?

Koppala

Koppala: ಈ ಬಾರಿ ರಾಜ್ಯದ ಜನತೆ ಮಳೆಯ ಕೃಪೆಯಿಂದ ವಂಚಿತವಾಗಿದ್ದು, ಇರುವ ಅಲ್ಪಸ್ವಲ್ಪ ಜಲ ಸಂಪನ್ಮೂಲದಲ್ಲಿ ಭತ್ತ ಬೆಳೆಯಲು ಕೊಪ್ಪಳದ ಗಂಗಾವತಿ ಭಾಗದ ರೈತರು ನಿರ್ಧರಿಸಿದರು, ಅದರಂತೆ ಇದೀಗ ಇನ್ನೇನು ಬೆಳೆ ಕಟಾವಿನ ಹಂತಕ್ಕೆ ಬಂದಿದ್ದು ಈ ಭಾಗದ ರೈತರಿಗೆ ಇದೀಗ ಮಳೆಯ ಭಯ ಆವರಿಸಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಸೃಷ್ಟಿಯಾಗಿದ್ದು…

D V Sadananda Gowda: ಚುನಾವಣಾ ರಾಜಕೀಯಕ್ಕೆ ಸದಾನಂದ ಗೌಡ ನಿವೃತ್ತಿ: ಇಲ್ಲಿದೆ ಕಾರಣ

D V Sadananda Gowda

D V Sadananda Gowda: ಪ್ರಸ್ತುತ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಇದೀಗ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ, ಹೌದು ನಿನ್ನೆ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಮೂಲಕ ರಾಜಕೀಯ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. Hassan, November, 09: ಕೇಂದ್ರ ಮಾಜಿ ರೈಲ್ವೆ…

Gruha Lakshmi Scheme: ಗೃಹಲಕ್ಷ್ಮಿ ಯೋಜನೆ 8 ಲಕ್ಷ ಮಹಿಳಾ ಖಾತೆಗಳಿಗೆ 15 ದಿನಗಳಲ್ಲಿ ಜಮೆ

Gruha lakshmi Scheme

Gruha Lakshmi Scheme: ಕರ್ನಾಟಕ ಸರ್ಕಾರದ ಪ್ರಮುಖ 5 ಖಾತರಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದ್ದು, ಈ ಒಂದು ಯೋಜನೆಗೆ ಇದುವರೆಗೆ 2,400 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಇದುವರೆಗೆ 7.9 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ಲ, ಹೀಗಾಗಿ ಮುಂದಿನ 15 ದಿನಗಳಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್…

Zika Virus: ಲಸಿಕೆ ಇಲ್ಲದ ಝಿಕಾ ವೈರಸ್ ಗೆ ಕರ್ನಾಟಕದಲ್ಲಿ ಕಟ್ಟೆಚ್ಚರ! ಮುಂಜಾನೆಯ ಸೊಳ್ಳೆಯಿಂದ ಹುಷಾರ್.

Zika Virus

Zika Virus: ಲಸಿಕೆ ಇಲ್ಲದ ಝಿಕಾ ವೈರಸ್ ಗೆ ಕರ್ನಾಟಕದಲ್ಲಿ ಕಟ್ಟೆಚ್ಚರ! ಮುಂಜಾನೆಯ ಸೊಳ್ಳೆಯಿಂದ ಹುಷಾರ್. ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಕ್ತಿಗೆ ಝಿಕಾ ವೈರಸ್ ಪಾಸಿಟಿವ್ ಎಂದು ಬೆಂಗಳೂರಿನ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ರಾಜ್ಯ ಘಟಕ ದೃಢಪಡಿಸಿದೆ, ಆದ್ದರಿಂದ ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರವಹಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಮುಂದಾಗಿದೆ. Image…

Karnataka Weather: ಮುಂದಿನ 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ

Karnataka Weather

Karnataka Weather Update: ಹವಾಮಾನ ವೈಪರೀತ್ಯದ ಪ್ರಭಾವದಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಇಂದಿನಿಂದ ನವೆಂಬರ್ 5 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ. ಇಂದಿನಿಂದ ನ.5ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ…

17.5 ಕೋಟಿ ಚುಚ್ಚುಮದ್ದು ಗಾಗಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಯಾವುದು ಈ ಖಾಯಿಲೆ!

siddaramaiah

Siddaramaiah: ರಾಜ್ಯದ ಅತ್ಯುತ್ಥಮ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ 15 ವರ್ಷದ ಬಾಲಕನ ಸಂಕಷ್ಟಕ್ಕೆ ಮಿಡಿದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಸ್ಪಂದಿಸಿದ್ದಾರೆ. Image Credit: Telegraph India ಮಲ್ಲಿಕಾರ್ಜುನ ಚನಪ್ಪಗೌಡರ್ ಮತ್ತು ಮಾಧುರಿ ಎಂಬ ದಂಪತಿಗೆ ಜನಿಸಿದ ಮಗುವು ಅಪರೂಪ ಖಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಟೈಪ್ 2,…

Karnataka Bandh: ಸೆ.30ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲು ನಿರ್ಧರಿಸಿದ್ದೇವೆ; ವಾಟಾಳ್‌ ನಾಗರಾಜ್‌

Karnataka Bandh

Karnataka Bandh: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ರಕ್ಷಣಾ ಸಮಿತಿ ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡುವ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹಾಗಾಗಿ ಕನ್ನಡ ಒಕ್ಕೂಟ ಸೆಪ್ಟೆಂಬರ್ 30 ರಂದು ಅಖಿಲ ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಿದ್ದೇವೆ. Bangalore, September…