Apple Benefits in Kannada

Apple Benefits in Kannada: ದಿನಕ್ಕೆ ಒಂದು ಸೇಬು ತಿನ್ನುವುದರಿಂದ ಆಗುವ ಪ್ರಯೋಜನಗಳು

Apple Benefits in Kannada: ಪ್ರತಿ ದಿನ ನಾವು ಯಾವುದೇ ಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದು ಹಾಗಾದರೆ ಸೇಬು ಹಣ್ಣನ್ನು ದಿನಾಲೂ ತಿನ್ನೋದ್ರಿಂದ ಏನೆಲ್ಲಾ ಲಾಭಗಳು ಯಾವ್ಯಾವ ರೋಗಗಳು ದೂರವಾಗುತ್ತೆ ಗೊತ್ತಾ, ಇಲ್ಲವಾದರೆ ಇಲ್ಲಿ ತಿಳಿಯಿರಿ, ಹಣ್ಣುಗಳು ನಮ್ಮ ಆರೋಗ್ಯವನ್ನಷ್ಟೇ ಅಲ್ಲ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ, ವಿಶೇಷವಾಗಿ ಸೇಬು ನಮ್ಮ ದೇಹಕ್ಕೆ ಅನೇಕ ರೀತಿಯಲ್ಲಿ ಪೋಷಣೆಯನ್ನು…

Bangalore Metro

Bangalore Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ 3ನೇ ಹಂತದ ಕಾಮಗಾರಿಗೆ ಹಣಕಾಸು ಇಲಾಖೆ ಅಸ್ತು

Bangalore Metro: ರಾಜ್ಯ ರಾಜಧಾನಿಯ ಲಕ್ಷಾಂತರ ಜನರು ನಗರದಲ್ಲಿ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರಮುಖ ಸಾರಿಗೆ ಮಾಧ್ಯಮವಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಮೆಟ್ರೋ ಈಗ 3ನೇ ಹಂತದ ಕಾಮಗಾರಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಮತ್ತು ಈ ಯೋಜನೆಯು ಮೆಟ್ರೋ ಪ್ರಯಾಣಿಕರಿಗೆ ವರದಾನವಾಗಿದೆ. ಯೋಜನೆಗೆ 3ನೇ ಹಂತದ ಮೆಟ್ರೋ ಕಾಮಗಾರಿಗೆ 2022ರ ನವೆಂಬರ್‌ ವೇಳೆಗೆ ಡಿಪಿಆರ್‌…

Railway Track Doubling

Railway Track Doubling: ಬೈಯಪ್ಪನಹಳ್ಳಿ – ಹೊಸೂರು ರೈಲು ಮಾರ್ಗಕ್ಕೆ ಡಬ್ಲಿಂಗ್ ಕಾಮಗಾರಿಗೆ ಚಾಲನೆ

Railway Track Doubling: ಬೆಂಗಳೂರಿನ ಬೈಯಪ್ಪನಹಳ್ಳಿಯಿಂದ ಹೊಸೂರಿಗೆ ಪ್ರಯಾಣಿಸುವ ಪ್ರಯಾಣಿಕರ ಬಹು ನಿರೀಕ್ಷಿತ ಉಪನಗರ ರೈಲು ಯೋಜನೆ, ಬೈಯಪ್ಪನಹಳ್ಳಿ-ಹೊಸೂರು ರೈಲು ಮಾರ್ಗದ ಹಳಿ ಡಬ್ಬಿಂಗ್ ಕೆಲಸ ಪ್ರಾರಂಭವಾಗಿದ್ದು, ಡಿಸೆಂಬರ್ 24 ರ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ರೈಲ್ವೆ ಹಳಿ ಡಬ್ಬಿಂಗ್ ಯೋಜನೆಗೆ ಈಗಾಗಲೇ 498.73 ಕೋಟಿ ವೆಚ್ಚದ ಕಾಮಗಾರಿ ಆರಂಭವಾಗಿದ್ದು, ‘‘ಸದ್ಯ ಬೆಳ್ಳಂದೂರು…

Diwali Special Bus

Diwali Special Bus: KSRTC ನಿಂದ ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ 2000 ಬಸ್ ವ್ಯವಸ್ಥೆ

Diwali Special Bus: ದೀಪಾವಳಿ ಅಥವಾ ಇತರೆ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಹೆಚ್ಚುವರಿ ಬಸ್ ಸೇವೆ ಒದಗಿಸುವುದು ಕೆಎಸ್ ಆರ್ ಟಿಸಿಯ ಜವಾಬ್ದಾರಿಯಾಗಿರುತ್ತದೆ , ಹೀಗಾಗಿ ಬೆಂಗಳೂರಿನಿಂದ ನಾನಾ ಊರು, ರಾಜ್ಯಗಳಿಗೆ ಜನರು ಹೆಚ್ಚಾಗಿ ಸಂಚರಿಸುವುದರಿಂದ ಅವರ ಅನುಕೂಲಕ್ಕಾಗಿ ನ.10ರಿಂದ 12ರವರೆಗೆ ಈ ಸೇವೆ ಲಭ್ಯವಾಗಲಿದೆ. Bangalore, November, 05: ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ನೆಲೆಸಿರುವ…

Virat Kohli

Virat Kohli: ಹುಟ್ಟುಹಬ್ಬದಂದು ಶತಕದ ಉಡುಗೊರೆ ಕೊಟ್ಟ ಕ್ರಿಕೆಟ್ ಸಾಮ್ರಾಟ ವಿರಾಟ್ ಕೊಹ್ಲಿ

Virat Kohli 49th ODI Century: ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬದ ದಿನವಾದ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 49ನೇ ಶತಕ ಸಿಡಿಸುವ ಮೂಲಕ ”ಏಕದಿನ ಕ್ರಿಕೆಟ್‌” ನಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ತಮ್ಮ ಅಭಿಮಾನಿಗಳಿಗೆ 35…

Bangalore

Bangalore: ಬೆಂಗಳೂರು – ವಿಜಯಪುರ ನಡುವೆ ದೀಪಾವಳಿ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ

Bangalore – Vijayapura Special Train: ಹಬ್ಬ ಹರಿದಿನಗಳಲ್ಲಿ ದಟ್ಟಣೆಯನ್ನು ತಪ್ಪಿಸಲು ಬೆಂಗಳೂರು ಮತ್ತು ವಿಜಯಪುರ ನಡುವೆ ಸಂಚರಿಸುವ ಪ್ರಯಾಣಿಕರಿಗೆ ದೀಪಾವಳಿ ಸಂದರ್ಭದಲ್ಲಿ ಹೆಚ್ಚುವರಿ ರೈಲು ಓಡಿಸಲು ಭಾರತೀಯ ನೈಋತ್ಯ ರೈಲ್ವೆ ನಿರ್ಧರಿಸಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿಯಾಗಿದೆ, ಸಂಪೂರ್ಣ ವೇಳಾಪಟ್ಟಿ ಹಾಗೂ ಇತರೆ ವಿವರ ಇಲ್ಲಿದೆ. Bangalore, Nov, 05:…

Bangalore

Bangalore: ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಮಹಿಳೆಗೆ ಚಾಕುವಿನಿಂದ ಇರಿದು ಹತ್ಯೆ

Bangalore: ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಮೊಗ್ಗ ಮೂಲದ ಪ್ರತಿಮಾ (37) ಎಂಬ ಮಹಿಳೆಯನ್ನು ದುಷ್ಕರ್ಮಿಗಳು ಬೆಂಗಳೂರಿನಲ್ಲಿರುವ ಪ್ರತಿಮಾ ಅವರ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಪ್ರತಿಮಾ ಅವರಿಗೆ ಪರಿಚಿತರು ಅಥವಾ ಆಪ್ತರು ಈ ಕೃತ್ಯ…

Pharmaceutical Company

Pharmaceutical Company: ದೀಪಾವಳಿ ಪ್ರಯುಕ್ತ ಉದ್ಯೋಗಿಗಳಿಗೆ ಉಚಿತ ಕಾರು ಕೊಡುಗೆ

Parmaceutical company: ಹಬ್ಬ ಹರಿದಿನಗಳಲ್ಲಿ ಯಾವುದೇ ಕಂಪನಿಯು ತಮ್ಮ ಉದ್ಯೋಗಿಗಳಿಗೆ ಸಂಬಳವನ್ನು ಹೆಚ್ಚಿಸುವುದು, ಬೋನಸ್ ಅಥವಾ ಸಣ್ಣ ಉಡುಗೊರೆಗಳನ್ನು ನೀಡುವುದು ವಾಡಿಕೆ, ಆದರೆ ಹರಿಯಾಣದ ಪಂಚಕುಲದಲ್ಲಿರುವ (Pharmaceutical Company) ಫಾರ್ಮಾಸ್ಯುಟಿಕಲ್ ಕಂಪನಿಯೊಂದು ದೀಪಾವಳಿಯ ಸಂದರ್ಭದಲ್ಲಿ ಕಾರುಗಳನ್ನು ಉಡುಗೊರೆಯಾಗಿ ನೀಡಿ ಉದ್ಯೋಗಿಗಳಿಗೆ ಅಚ್ಚರಿಯನ್ನು ಮೂಡಿಸಿದೆ. Image Credits: The New Indian Express Diwali: ವರ್ಷದಲ್ಲಿ ಅನೇಕ…

Kambala in Bangalore

Kambala in Bangalore: ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಕ್ರೀಡೆ! ಇಲ್ಲಿದೆ ವಿವರ

Kambala in Bangalore: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೆ ನವೆಂಬರ್ 25 ಮತ್ತು 26 ರಂದು ನಡೆಯಲಿರುವ ”ಬೆಂಗಳೂರು ಕಂಬಳ ನಮ್ಮ ಕಂಬಳ” ಕಾರ್ಯಕ್ರಮಕ್ಕೆ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ರೈ ನೇತೃತ್ವದಲ್ಲಿ ಜರುಗಲಿದ್ದು 7 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ಕುಮಾರ್…

Virat Kohli Birthday

Virat Kohli Birthday: 7೦ ಸಾವಿರ ಕೊಹ್ಲಿ ಮುಖವಾಡ ಹಂಚಿಕೆ, ಇಂದು ಮೈದಾನ ಕೊಹ್ಲಿ ಮಯಾ.

Virat Kohli Birthday: ಇಂದು ಕ್ರಿಕೆಟ್ ಅಗ್ರಗಣ್ಯ ಆಟಗಾರ ಕಿಂಗ್ ಕೊಹ್ಲಿ ಖ್ಯಾತಿಯ ವಿರಾಟ್ ಕೊಹ್ಲಿಯ 35 ನೇ ಹುಟ್ಟುಹಬ್ಬ ಅದ್ದರಿಂದ ಹುಟ್ಟುಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲು ಸುಮಾರು 70,000 ಬೆಂಬಲಿಗರಿಗೆ ವಿರಾಟ್ ಕೊಹ್ಲಿ ಮಾಸ್ಕ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ (ಸಿಎಬಿ) ದೊಡ್ಡ ಯೋಜನೆಯನ್ನು ಮಾಡಿದೆ. ಭಾರತವು ಆತಿಥ್ಯ ವಹಿಸುತ್ತಿರುವ ಐಸಿಸಿ…