BDA ready to sell 10000 plots of Shivaram Karanta Layout

BDA ready to sell 10000 plots: ಶಿವರಾಮ ಕಾರಂತ ಬಡಾವಣೆಯ 10,000 ನಿವೇಶನಗಳನ್ನು ಮಾರಾಟ ಮಾಡಲು ಬಿಡಿಎ ಸಿದ್ಧತೆ; ದರ ಎಷ್ಟಿದೆ? ಅರ್ಜಿ ಆಹ್ವಾನ ಯಾವಾಗ?

BDA ready to sell 10000 plots of Shivaram Karanta Layout: ಬೆಂಗಳೂರಿನಲ್ಲಿ ನೆಲೆಸಿರುವ ಮಧ್ಯಮ ವರ್ಗದ ಜನರಿಗೆ ನಿವೇಶನ ಖರೀದಿಸಿ ಮನೆ ಕಟ್ಟಬೇಕೆಂಬುದು ದೊಡ್ಡ ಕನಸಾಗಿದೆ. ಸ್ವಂತ ಮನೆ ಕನಸು ನನಸಾಗಲು ಮನೆ ಕಟ್ಟಲು ಜಾಗ ಹುಡುಕುತ್ತಿರುವವರಿಗೆ ಇದೊಂದು ಸಂತಸದ ಸುದ್ದಿ ಹಾಗೂ ಸುವರ್ಣ ಅವಕಾಶ, ಶಿವರಾಮ ಕಾರಂತ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ 34,000…

KCET Application 2024

KCET Application 2024: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ಪರಿಷ್ಕೃತ ವೇಳಾಪಟ್ಟಿಯನ್ನು KEA ಬಿಡುಗಡೆ ಮಾಡಿದೆ,

KCET Application 2024: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ಪರಿಷ್ಕೃತ ವೇಳಾಪಟ್ಟಿಯನ್ನು KEA ಬಿಡುಗಡೆ ಮಾಡಿದೆ, ಅದಕ್ಕಾಗಿಯೇ KEA CET 2024 ಆನ್‌ಲೈನ್ ಅಪ್ಲಿಕೇಶನ್ ಕಮ್ ವೆರಿಫಿಕೇಶನ್ ಮಾಡ್ಯೂಲ್ ಲಿಂಕ್ ಅನ್ನು ಬಿಡುಗಡೆ ಮಾಡಿದೆ, ಅಭ್ಯರ್ಥಿಗಳು ಇಂದಿನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 2024 ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ…

Dharwad New Bus Stand

Dharwad New Bus Stand: ಧಾರವಾಡದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಹೊಸ ಹೈಟೆಕ್ ಬಸ್ ನಿಲ್ದಾಣ

Dharwad New Bus Stand: ಧಾರವಾಡದಲ್ಲಿ 14 ಕೋಟಿ ವೆಚ್ಚದ ನೂತನ ಹೈಟೆಕ್ ಬಸ್ ನಿಲ್ದಾಣ ಶಂಕು ಸ್ಥಾಪನೆ ನೆರವೇರಿಸಲಾಗಿದೆ ಮಳೆ ಬಂದರೆ ಎಲ್ಲಾ ಕಡೆಯೂ ಬಸ್ ನಿಲ್ದಾಣ ಸೋರುತ್ತಿದ್ದು ಮಳೆ ಬಂದಾಗ ನಿಲ್ಲಲು ಜನರಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ ಸರ್ಕಾರ 14 ಕೋಟಿ ಹಣ ಬಿಡುಗಡೆ ಮಾಡಿ ಆದಷ್ಟು ಬೇಗ ಹೊಸ ಬಸ್ ನಿಲ್ದಾಣವನ್ನು ಮತ್ತು…

Lokayukta Raid

Lokayukta Raid: ಲೋಕಾಯುಕ್ತ ದಾಳಿ, ಸರ್ಕಾರಿ ಅಧಿಕಾರಿಗಳ ಬಳಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ

Lokayukta Raid: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ನಡೆಸಿ ಆರು ಅಧಿಕಾರಿಗಳ ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ ಏಕಕಾಲಕ್ಕೆ ನಡೆಸಿದ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಮಾಡಿರುವ ಅಧಿಕಾರಿಗಳ ಆಸ್ತಿ ವಿವರ ಇಂತಿದೆ.   ಜನರಲ್…

Man Jumps on Metro Track

Man Jumps on Metro Track: ಕೇರಳದ ಯುವಕನೋರ್ವನು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಹಳಿಗೆ ಹಾರಿದ್ದು 45 ನಿಮಿಷಕ ಸಂಚಾರ ಸ್ಥಗಿತಗೊಂಡಿದೆ.

Man Jumps on Metro Track: ಕೇರಳದ ಯುವಕನೋರ್ವನು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಹಳಿಗೆ ಹಾರಿದ್ದ  ಪರಿಣಾಮ ತಲೆಗೆ ಏಟು ಬಿದ್ದಿದ್ದು ಈ ಘಟನೆಯಿಂದಾಗಿ ಚಲಿಸುತ್ತಿದ್ದ ಮೆಟ್ರೋ ರೈಲು ಯಶವಂತಪುರ-ನಾಗಸಂದ್ರ ನಡುವೆ 45 ನಿಮಿಷಕ್ಕೂ ಅಧಿಕ ಸಮಯ ಸಂಚಾರ ಸ್ಥಗಿತಗೊಂಡಿದೆ. ಸಮರತ್ ಆಟೋ ಮೋಟಿವ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಸಿಎನ್‌ಸಿ ಆಪರೇಟರ್ ಆಗಿ ಕೆಲಸ…

Cubbon Park Noise Pollution

Cubbon Park: ಕಬ್ಬನ್ ಪಾರ್ಕ್ ಗೆ ಹೋಗುವ ಜನರಿಗೆ ಶಬ್ದ ಮಾಲಿನ್ಯ ಸಮಸ್ಯೆ; ವಾಹನಗಳ ಸಂಚಾರ ನಿಷೇಧಿಸಲು ಒತ್ತಾಯ

Cubbon Park Noise Pollution: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಇದರಿಂದ ನಡೆದುಕೊಂಡು ಹೋಗುವವರಿಗೆ ಕಿರಿಕಿರಿಯಾಗುತ್ತಿದೆ. ಕೆಲಸದ ಒತ್ತಡದಲ್ಲಿರುವ ಜನರು ಉದ್ಯಾನವನಗಳಲ್ಲಿ ವಿಶ್ರಾಂತಿ ಪಡೆಯಲು ಸಹ ಸಾಧ್ಯವಾಗುತ್ತಿಲ್ಲ ಎಂದು ಕಬ್ಬನ್ ಪಾರ್ಕ್‌ಗೆ ತೆರಳಲು ಬರುವ ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಲಾಲ್‌ಬಾಗ್‌ನಲ್ಲಿಯೂ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದೇ ರೀತಿ ಕಬ್ಬನ್ ಪಾರ್ಕ್‌ನಲ್ಲಿ…

Anna Bhagya Scheme

Anna Bhagya Scheme: ಅನ್ನಭಾಗ್ಯ ಯೋಜನೆ ಶೇ. 82ರಷ್ಟು ಫಲಾನುಭವಿಗಳು ನಗದು ಬದಲು ಅಕ್ಕಿಗೆ ಬೇಡಿಕೆ

Anna Bhagya Scheme: ಈಗಾಗಲೇ ಜುಲೈ ತಿಂಗಳಿನಿಂದ ಸರ್ಕಾರ ಅನ್ನಭಾಗ್ಯ ಆರಂಭಿಸಿದ್ದು, ಅನ್ನಭಾಗ್ಯದಡಿ ಐದು ಕೆಜಿ ಅಕ್ಕಿ ಬದಲು ನಗದು ನೀಡಲಾಗುತ್ತಿದೆ, ಆದರೆ ಇದೀಗ ಫಲಾನುಭವಿಗಳು ನಗದು ಬದಲು ಅಕ್ಕಿ ಬೇಡಿಕೆ. ಪ್ರತಿ ಕೆಜಿಗೆ 35 ರೂ.ನಂತೆ 170 ನೇರ ನಗದು ವರ್ಗಾವಣೆಯನ್ನು ನೀಡಲಾಗುತ್ತಿದೆ. ಈ ನಡುವೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ…

Amrit Bharat Express Malda - Bangalore

Amrit Bharat: ರಾಜ್ಯಕ್ಕೆ ಮೊದಲ ಅಮೃತ್ ಭಾರತ್ ರೈಲು: ಮಾಲ್ಡಾ -ಬೆಂಗಳೂರು ನಡುವೆ ಜ. 1 ರಿಂದ ಸಂಚಾರ ಆರಂಭ

Amrit Bharat Express Malda – Bangalore: 2023ರ ಅಂತ್ಯದ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಡಿ. 30 ರಂದು ರಾಜ್ಯದ ಮೊದಲ ಅಮೃತ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದು, ಇದು ನಗರದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಆಗಮಿಸಲಿದ್ದು, ಜನವರಿ 1, 2024 ರಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ. ಬೆಂಗಳೂರು, ಡಿ.29:…

Separate BMTC Bus Lanes

Separate BMTC Bus Lanes: ಬಿಎಂಟಿಸಿ ಪ್ರಯಾಣಿಕರಿಗೆ ಸಂತಸದ ಸುದ್ದಿ 9 ಪ್ರಮುಖ ಕಾರಿಡಾರ್ ಮಾರ್ಗಗಳಲ್ಲಿ ಬರಲಿದೆ ಪ್ರತ್ಯೇಕ ಬಿಎಂಟಿಸಿ ಬಸ್ ಪಥ

 Separate BMTC Bus Lanes: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆಯನ್ನು ತಗ್ಗಿಸುವ ಸಲುವಾಗಿ ಬಿಬಿಎಂಪಿ ಇಂದ ಬಿಎಂಟಿಸಿ ಬಸ್ ಗಳಿಗೆ ನಗರದಲ್ಲಿ ಪ್ರತ್ಯೇಕ ಪಥ ನಿರ್ಮಿಸುವ ಯೋಜನೆಯನ್ನು ರೂಪಿಸಿದೆ, ಇದರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಬರುವಂತಹ ಒಂಬತ್ತು ಪ್ರಮುಖ ಕಾರಿಡಾರ್ಗಳ ಮಾರ್ಗಗಳಲ್ಲಿ ಪ್ರತ್ಯೇಕವಾಗಿ ಬಸ್ ಗಳಿಗೆ ರಸ್ತೆ ನಿರ್ಮಿಸಲು ಚಿಂತನೆ ನಡೆಸಿದೆ, ಇಲ್ಲಿದೆ ಸಂಪೂರ್ಣ ವಿವರ.…

Kaatera Movie Review

Kaatera Movie Review: “ಕಾಟೇರ” ಪಂಚಿಂಗ್ ಡೈಲಾಗ್ ಹಾಗೂ ಆಕ್ಷನ್ ಮೂಲಕ ದರ್ಶನ್ ಅಬ್ಬರ

Kaatera Movie Review:  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಲನಚಿತ್ರ ವೃತ್ತಿ ಜೀವನದ ತಮ್ಮ 56ನೇ ಚಿತ್ರವಾದಂತಹ ಕಾಟೇರ ತರುಣ್ ಸುಧೀರ್ ರವರ ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಹಲವಾರು ಪ್ರಯೋಗಗಳು ಹಾಗೂ ಸಾಮಾಜಿಕ ಸಂದೇಶವನ್ನು ನೀಡುವಂತಹ ಒಂದು ಚಿತ್ರವಾಗಿದೆ ಬನ್ನಿ ಈ ಚಿತ್ರ ಹೇಗಿದೆ ಮತ್ತು ಇನ್ನಿತರೆ ವಿಚಾರಗಳನ್ನು ಚರ್ಚೆ ಮಾಡೋಣ. ಚಿತ್ರ: ಕಾಟೇರ. ನಿರ್ಮಾಣ:…