Tag Crop Compensation

Crop Compensation: ರೈತರಿಗೆ ಸಂತಸದ ಸುದ್ದಿ, ಮುಂದಿನ 1 ವಾರದಲ್ಲಿ ರೈತರ ಖಾತೆಗೆ ಮೊದಲ ಕಂತಿನ ಬೆಳೆ ಪರಿಹಾರ

Crop Compensation

Crop Compensation: ಬರದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರ್ಕಾರ. ಬರ ಪರಿಹಾರವಾಗಿ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಿನ 2 ಸಾವಿರ ರೂ.ಗಳನ್ನು ಮುಂದಿನ ವಾರ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬರ ಹಾಗೂ ಬೆಳೆ ನಷ್ಟದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಬೆಳಗಾವಿಯ…

Crop Compensation: ರಾಜ್ಯದ ರೈತರಿಗೆ ಗುಡ್ ನ್ಯೂಸ್, ₹2 ಸಾವಿರ ಬೆಳೆ ಪರಿಹಾರ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Crop Compensation: ರಾಜ್ಯದ ರೈತರು ಈಗಾಗಲೇ ಈ ಬಾರಿ ಭೀಕರ ಬರಗಾಲ ಎದುರಿಸುತ್ತಿದ್ದು, ರಾಜ್ಯದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ, ಹಾಗಾಗಿ ರಾಜ್ಯದ ರೈತರಿಗೆ 2000 ರೂ.ಗಳನ್ನು ಬೆಳೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಬೆಂಗಳೂರು…