Tag Karnataka Bandh

Karnataka Bandh: ಸೆ.30ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲು ನಿರ್ಧರಿಸಿದ್ದೇವೆ; ವಾಟಾಳ್‌ ನಾಗರಾಜ್‌

Karnataka Bandh

Karnataka Bandh: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ರಕ್ಷಣಾ ಸಮಿತಿ ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡುವ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹಾಗಾಗಿ ಕನ್ನಡ ಒಕ್ಕೂಟ ಸೆಪ್ಟೆಂಬರ್ 30 ರಂದು ಅಖಿಲ ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಿದ್ದೇವೆ. Bangalore, September…